ವೇತನಾನುದಾನಕ್ಕೆ - TopicsExpress



          

ವೇತನಾನುದಾನಕ್ಕೆ ಆಗ್ರಹಿಸಿ ಅನುದಾನರಹಿತ ಶಿಕ್ಷಕರು ನಡೆಸ್ತಿರುವ ಪ್ರತಿಭಟನೆ 15ನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ನಿನ್ನೆ ರಾತ್ರಿಯಿಂದ ಅಹೋರಾತ್ರಿ ಧರಣಿ ಆರಂಭಿಸಿರುವ ಶಿಕ್ಷಕರು ಸರ್ಕಾರ ಮಧ್ಯಪ್ರವೇಶ ಮಾಡ್ಬೇಕು ಅಂತ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಸುಮಾರು 100 ಅಧಿಕ ಶಾಲೆಗಳು ಅನುದಾನಕ್ಕೆ ಒಳಪಟ್ಟಿಲ್ಲ. ಈ ಎಲ್ಲಾ ಶಾಲೆಗಳು ವೇತನಾನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಸರ್ಕಾರ ಆದಷ್ಟು ಬೇಗ ಅನುದಾನ ಬಿಡುಗಡೆಗೊಳಿಸಿ ಅಂತ ಆಗ್ರಹಿಸಿ ಶಿಕ್ಷಕರು ಪ್ರತಿಭಟನೆ ನಡೆಸ್ತಿದ್ದಾರೆ.
Posted on: Fri, 16 Jan 2015 05:31:04 +0000

Trending Topics



Recently Viewed Topics




© 2015